ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಮತಾಂಧ, ದೇಶದ್ರೋಹಿ ಎಂದು ಜಮೀರ್ ವಿರುದ್ಧ ರೇಣುಕಾಚಾರ್ಯ ಅವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು
X
Admin 217 Dec 2020 11:08 AM GMT
ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾನನಷ್ಟ ಮೊಕ್ಕದ್ದಮೆ ದಾಖಲಿಸಿದ್ದಾರೆ.
ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐಪಿಸಿ ಸೆಕ್ಷನ್ 153-A, 500, 504 ಮತ್ತು 506 ಅಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿದೆ.
ಮತಾಂಧ, ದೇಶದ್ರೋಹಿ ಎಂದು ಜಮೀರ್ ವಿರುದ್ಧ ರೇಣುಕಾಚಾರ್ಯ ಅವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಅದುವಲ್ಲದೇ ಪಾದರಾಯನಪುರ ಗಲಾಟೆಗೂ ಜಮೀರ್ ಅವರೇ ಕಾರಣ ಎಂದಿದ್ದರು.
Next Story