ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ರನ್ನು ಎಐಸಿಸಿ ಅಧ್ಯಕ್ಷ್ಯರನ್ನಾಗಿ ಮಾಡುವಂತೆ ಎಂದು ಮಾಜಿ ಎಂಎಲ್ಸಿ ರಮೇಶ್ ಬಾಬು ಕೆಪಿಸಿಸಿ ಅಧ್ಯಕ್ಷರ ಡಿ.ಶಿ. ಶಿವಕುಮಾರ್ ಮೂಲಕ ಎಐಸಿಸಿಗೆ ಮನವಿ ಮಾಡಿದ್ದಾನೆ. ಮಲ್ಲಿಕಾರ್ಜುನ ಖರ್ಗೆಯವರು ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದಾರೆ. 1972 ರಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಮಲ್ಲಿ ಕಾರ್ಜುನ್ ಎಲ್ಲರನ್ನ ಒಗ್ಗೂಡಿಸಿಕೊಂಡು ಪಕ್ಷ ಮುನ್ನಡೆಸುತ್ತಾರೆ ಅಂತಾ ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ. ಶಿವಕುಮಾರ್ ಮೂಲಕ ಪತ್ರ ಬರೆದು ಎಐಸಿಸಿ ನಾಯಕರ ಮೇಲೆ ಒತ್ತಾಯ ಮಡಿದ್ದಾರೆ ಎನ್ನಲಾಗುತ್ತಿದೆ, ಅಕ್ಟೋಬರ್ 17 ರಂದು ನಡೆಯುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಕಾಂಗ್ರೆಸ್ ಪಕ್ಷ ನುಂಗಲಾರದ ತುಪ್ಪವಾಗಿ ಮಾರ್ಪಾಡಾಗುತ್ತಿದೆ.